Tuesday 30 April 2019

ದಾವಣಗೆರೆ ಬಿಜೆಪಿ ಶಾಸಕ ಎಸ್ ಎ ರವೀಂದ್ರನಾಥ್ ಪೊಲೀಸರ ವಶಕ್ಕೆ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ದಾವಣಗೆರೆ ಬಿಜೆಪಿ ಶಾಸಕ ಎಸ್.ಎ.ರವೀಂದ್ರನಾಥ್ ಸೇರಿದಂತೆ 5 ಜನರನ್ನು ವಿಶೇಷ ಜನಪ್ರತಿನಿಧಿಗಳ ನ್ಯಾಯಾಧೀಶರು ಪೊಲೀಸರ ವಶಕ್ಕೆ ನೀಡಿದ್ದಾರೆ.

from Kannadaprabha - Kannadaprabha.com http://bit.ly/2WecupL


EmoticonEmoticon